logo

ಕಲಾ
ಕರ್ನಾಟಕ

www.kalakarnataka.com

ಸುವಿಚಾರ
ಬುದ್ಧನಾದ ; ಬದ್ಧನಾದ..????ಸಿದ್ಧನಾದ ಸಿದ್ಧಾರ್ಥ ತನ್ನ ಸಿದ್ಧಾಂತ ಸಾಧನೆಗೆ , ಸತ್ಯದ ಪಥದತ್ತ ಸಾಗಲು ಶಪಥಗೈದ, ಆಶೆಗಳ ಮೆಟ್ಟಿ ಗಟ್ಟಿ ಮನದಿ ತೆರೆದ ಹೊಸ ಮನ್ವಂತರದ ಕಾರುಣ್ಯದ ಶಾಂತಿ ಬಾಗಿಲು. ಬದುಕಿನ ನಿಜ ಸಾರ ತಿಳಿದೆದ್ದ , ಬುದ್ಧನಾದ, ಬದ್ಧನಾದ.. ...ಶಿ.ಗು.ಕುಸುಗಲ್ಲ
- - ಶಿ.ಗು.ಕುಸುಗಲ್ಲ

ಜಹಾಂಗೀರ್ ಆರ್ಟ್ ಗ್ಯಾಲರಿಯಲ್ಲಿ ಸಪ್ಟೆಂಬರ್ 10 ರಿಂದ 16-2024 ರವರೆಗೆ 'ಕಲರಾ೯ಗ್ ' ಏಕವ್ಯಕ್ತಿ ಕಲಾಪ್ರದರ್ಶನ

ಕಲಾಸುದ್ದಿ
Published By: Kala Karanataka
Last Updated Date:  26-Dec-2022
" ದಾವಣಗೆರೆಯಲ್ಲಿ ಸಾವಿತ್ರಿಬಾಯಿ ಫುಲೆ ಏಕವ್ಯಕ್ತಿ ನಾಟಕ ಪ್ರಯೋಗ "

ಜನೆವರಿ ೩, ಪ್ರಥಮ ಮಹಿಳಾ ಶಿಕ್ಷಕಿ  ಮತ್ತು ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನ. ಇದರ ಪ್ರಯುಕ್ತ ದಾವಣಗೆರೆಯಲ್ಲಿ ಸಾವಿತ್ರಿಬಾಯಿ ಫುಲೆ ಏಕವ್ಯಕ್ತಿ ನಾಟಕ ಪ್ರಯೋಗವಿದೆ.
---------------------------------------------------------------
೦೩-೦೧-೨೦೨೩, ಸಂಜೆ ೬ ಗಂ, ಕುವೆಂಪು ಕನ್ನಡ ಭವನ, ದಾವಣಗೆರೆ,  ದಾವಣಗೆರೆ ಪರಿಸರದ ರಂಗಾಸಕ್ತರು  ದಯವಿಟ್ಟು ಬರ್ರಿ...
---------------------------------------------------------------
ಥ್ಯಾಂಕ್ಸ್ ಟು:- ದಾವಣಗೆರೆಯ ಪ್ರಜಾವಾಣಿ,ಅನ್ವೇಷಕರು ಆರ್ಟ್ ಫೌಂಡೇಷನ್,ರಂಗಬಳಗ,ಜಿಲ್ಲಾ ಕಸಾಪ,ಪ್ರತಿಮಾ ಸಭಾ,ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,

--D.S. Chougale


kkkkkk

kkkkkk

kkkkkk


kkkkkk


ಇತ್ತೀಚಿನ ಸುದ್ದಿ
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img
logo

ಸ್ಪರ್ದೆಗಳು

ಚಿತ್ರಕಲೆ

ಶಿಲ್ಪಕಲೆ

ನಾಟಕ

ಲೇಖನಗಳು

footer-img
footer-img
footer-img
footer-img
footer-img
footer-img